image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೈಸೂರಿನಲ್ಲಿ ಹಾಡಹಗಲೇ ದರೋಡೆ : ಉದ್ಯಮಿಯ ಕಾರು ಸಮೇತ ಹಣ ಕಸಿದುಕೊಂಡು ಪರಾರಿ.!

ಮೈಸೂರಿನಲ್ಲಿ ಹಾಡಹಗಲೇ ದರೋಡೆ : ಉದ್ಯಮಿಯ ಕಾರು ಸಮೇತ ಹಣ ಕಸಿದುಕೊಂಡು ಪರಾರಿ.!

ಮೈಸೂರು:  ಹಾಡಹಗಲೇ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮುಸುಕುಧಾರಿಗಳ ಗ್ಯಾಂಗ್ ಹಾಡಹಗಲೇ ಈ ಕೃತ್ಯ ನಡೆಸಿದೆ. ಕೇರಳದ ಮೂಲದ ಉದ್ಯಮಿಯ ಕಾರು, ಹಣ, ಹಾಗೂ ಮೊಬೈಲ್ ಕಿತ್ತುಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಸ್ತೆಯಲ್ಲಿ ಬರುತ್ತಿದ್ದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಮೇತ ಆತನ ಬಳಿಯಿದ್ದ ಹಣ, ಮೊಬೈಲ್ ಕಸಿದು ಆರೋಪಿಗಳು ಪರಾರಿ ಆಗಿದ್ದಾರೆ.

Category
ಕರಾವಳಿ ತರಂಗಿಣಿ