image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ: ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅರೆಸ್ಟ್

ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ: ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅರೆಸ್ಟ್

ಮಂಗಳೂರು: ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತಹ ಆರೋಪದಲ್ಲಿ ಭೀಮಾ ಜ್ಯುವೆಲ್ಲರ್ಸ್‌ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಫೆಬ್ರವರಿ 7ರಂದು ಹೋಟೆಲ್ ಬಳಿ ಗಲಾಟೆ ಮಾಡಿದ್ದು, ಆ ಬಳಿಕ ಫೆಬ್ರವರಿ 26ರ ದಿನ ಕೂಡ ಹೋಟೆಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ ವೇಳೆಯಲ್ಲೇ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು.

ಈ ಘಟನೆ ಸಂಬಂಧ ಹೋಟೆಲ್ ಸಿಬ್ಬಂದಿ ಹೆಚ್ ಎಸ್ ಆರ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಭೀಮಾ ಜ್ಯೂವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣು ಭಟ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ ಪೊಲೀಸ್ ಮೂಲಗಳಿಂದ ತಿಳಿದಿದೆ.

Category
ಕರಾವಳಿ ತರಂಗಿಣಿ