image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗ್ಯಾಸ್ ಸಿಲಿಂಡ‌ರ್ ಸ್ಫೋಟ: ಅಯ್ಯಪ್ಪ ಮಾಲಾಧಾರಿಗಳು ಗಂಭೀರ

ಗ್ಯಾಸ್ ಸಿಲಿಂಡ‌ರ್ ಸ್ಫೋಟ: ಅಯ್ಯಪ್ಪ ಮಾಲಾಧಾರಿಗಳು ಗಂಭೀರ

ಹುಬ್ಬಳ್ಳಿ: ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡ‌ರ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 6ಮಂದಿ ಅಯ್ಯಪ್ಪ ಮಾಲಾಧಾರಿಗಳ ಪರಿಸ್ಥಿತಿ ಗಂಬೀರವಾಗಿದೆ ಎಂದು ತಿಳಿದು ಬಂದಿದೆ.ಗ್ಯಾಸ್‌ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡ‌ರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು,  ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Category
ಕರಾವಳಿ ತರಂಗಿಣಿ