image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು : ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು : ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. 22 ಮಠಗಳಿಗೆ ಬೆಂಗಳೂರು ನಗರ‌ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ಸೂಚಿಸಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನು ಮಂಜೂರು ಮಾಡಲಿದೆ.

Category
ಕರಾವಳಿ ತರಂಗಿಣಿ