image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಬಿಜೆಪಿ ಸಂಪಸ್ಥಾಪನ ದಿವಸ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಬಿಜೆಪಿ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಅಳ್ವಾ, ಜಿಲ್ಲಾ ಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಮತ್ತು ಪೂಜಾ ಪೈ, ಮಾಜಿ ಮೇಯರ್ ಕವಿತಾ ಸನಿಲ್, ಮಾಧ್ಯಮ ಸಂಚಾಕರಾದ ವಸಂತ್ ಜೆ ಪೂಜಾರಿ,ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಜೇಸಿಲ್ಲ ಡಿ ಸೋಜ,ಮಹಿಳಾ ಮೋರ್ಚಾದ ಜಿಲ್ಲಾ ಶಿಕ್ಷಣ ಪ್ರಕೋಷ್ಟ ರಾಜ್ಯಸದಸ್ಯರಾದ ಮುರಳಿ, ಅಧ್ಯಕ್ಷರಾದ ಮಂಜುಳಾ ರಾವ್, ಯುವಮೋರ್ಚ ಅಧ್ಯಕ್ಷರಾದ ನಂದನ್ ಮಲ್ಯ,ಮಾಧ್ಯಮ ಸಂಚಾಲಕರಾದ ,ವಕ್ತಾರಾದ ರಾಜಗೋಪಾಲ್ ರೈ,ದಯಾನಂದ ತೊಕ್ಕೊಟ್ಟು, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳು ಮೊದಲಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ