ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿಬೈದೇರುಗಳ ನೇಮೋತ್ಸವ ಎ. 11ರ ಶುಕ್ರವಾರದಂದು ನಡೆಯಲಿದೆ ಎಂದು ಅನುವಂಶಿಕ ಆಡಳಿತದಾರ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
ಎ.11ರಂದು ಮಧ್ಯಾಹ್ನ 12.30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಭಂಡಾರ ತೆಗೆದು ರಾತ್ರಿ 8ಗಂಟೆಗೆ ಎಣ್ಮೂರು ಆದಿಬೈದೇರುಗಳ ನೇಮೋತ್ಸವ ನಡೆಯಲಿದೆ ಪ್ರಕಟಣೆ ತಿಳಿಸಿದೆ.