image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾ ಜನತಾ ದಳ (ಜಾ) ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ

ಜಿಲ್ಲಾ ಜನತಾ ದಳ (ಜಾ) ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ

ಮಂಗಳೂರು: ಜಿಲ್ಲಾ ಜನತಾ ದಳ (ಜಾ) ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನಾ ಸಭೆಯನ್ನು ತಾಲ್ಲೂಕು ಕಚೇರಿ ಮುಂಭಾಗ ಕೈ ಗೊಳ್ಳಲಾಯಿತು. ಪಕ್ಷದ ರಾಜ್ಯ ವಕ್ತಾರ M B ಸದಾಶಿವ, ರಾಜ್ಯಪ್ರಧಾನ ಕಾರ್ಯದರ್ಶಿ ವಿಟ್ಲ ಮಹಮ್ಮದ್ ಕುಂಣಿ, ಹೈದ‌ರ್ ಪರ್ತಿಪಾಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿ, ಉಡುಪಿ ಜಿಲ್ಲಾ ಉಸ್ತುವಾರಿ ಪ್ರವೀಣ ಚಂದ್ರ ಜೈನ್, ಅಮರಶ್ರೀ ಅಮರನಾಥ್ ಶೆಟ್ಟಿ, ಮಾಜಿ ಕಾರ್ಪೊರೇಟ‌ರ್ ಅಜೀಜ್ ಕುದ್ರೋಳಿ, ಕಡಬ ಮೀರಾಸಾಬ್‌, ಮೋಹನ್‌ ದಾಸ್‌ ಉಳ್ಳಾಲ, ಉಸ್ಮಾನ್ ಅಪ್ಪ, ಧನರಾಜ್‌, ಪುಷ್ಪರಾಜ, ಭಾರತಿ ಪುಷ್ಪರಾಜ, ಮಹಾವೀರ್ ಪುತ್ತೂರು, ವೀಣಾ ಶೆಟ್ಟಿ, ಚೂಡಾಮಣಿ, ವಿನ್ಸೆಂಟ್ ಸುರತ್ಕಲ್, ಕನಕದಾಸ, ರವೀಂದ್ರ ಉಳ್ಳಾಲ, ನಾಗೇಶ್, ಮುನೀರ್ ಮುಕ್ಕಛೇರಿ, ಬೆಂಗ್ರೆ ಹಮೀದ್, ಬೆಂಗ್ರೆ ಮಹಮ್ಮದ್, ಪುತ್ತುಮೋನು, ಸುಕುಮಾ‌ರ್ ಕೂಡ್ತಗೊಳಿ, ರಾಕೇಶ್ ಕುಂಟಿಕಾನ್, ಸಂಜೀವ ಮಡಿವಾಳ ಕಟೀಲ್, ನಝೀರ್ ಸಮನಿಗೆ, ಸುಮಿತ್ ಸುವರ್ಣ, ಧರ್ಮರಾಜ ಅಡ್ಕಾಡಿ ಮುಂತಾದ ಮುಖಂಡರು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ ಸ್ವಾಗತಿಸಿ ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಮೂಲ್ಕಿ ವಂದಿಸಿದರು.

Category
ಕರಾವಳಿ ತರಂಗಿಣಿ